
ವಿನೂತನ ಪ್ರತಿಭಟನೆಗಳಿಂದ ಹೆಸರುವಾಸಿಯಾಗಿರುವ ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರು ಸುಮಾರು ಐದು ದಶಕಗಳಿಂದ ಕನ್ನಡ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.
ವಿಧಾನಸಭೆಗೆ ಒಟ್ಟು ಐದು ಬಾರಿ ಆರಿಸಿಬಂದಿದ್ದಾರೆ. 1967ರಲ್ಲಿ ಬೆಂಗಳೂರಿನ ಚಿಕ್ಕಪೇಟೆಯಿಂದ ಮೊದಲ ಬಾರಿಗೆ ಶಾಸನಸಭೆ ಪ್ರವೇಶಿಸಿದ ಅವರು, 1989,1994 ಹಾಗೂ 2004ರ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ತವರು ಜಿಲ್ಲೆ ಚಾಮರಾಜನಗರ ಕ್ಷೇತ್ರದಿಂದ ಜಯಭೇರಿ ಬಾರಿಸಿದ್ದರು. ವಿಧಾನಸಭೆ ಪ್ರವೇಶಿಸುವ ಮುನ್ನ 1964ರಲ್ಲಿ ಬೆಂಗಳೂರು ಪಾಲಿಕೆಗೂ ಆಯ್ಕೆಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.