ಮಾಧ್ಯಮಗಳ ನಿಯಂತ್ರಣ: ಸದನ ಸಮಿತಿ ರಚನೆ ವಿರೋಧಿಸಿ ವಾಟಾಳ್ ಪ್ರತಿಭಟನೆ

Published : Mar 30, 2017, 11:09 AM ISTUpdated : Apr 11, 2018, 01:02 PM IST
ಮಾಧ್ಯಮಗಳ ನಿಯಂತ್ರಣ: ಸದನ ಸಮಿತಿ ರಚನೆ ವಿರೋಧಿಸಿ ವಾಟಾಳ್ ಪ್ರತಿಭಟನೆ

ಸಾರಾಂಶ

ಸ್ಪೀಕರ್ ಕೊಠಡಿ ಮುಂದೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ ವಾಟಾಳ್, ಮಾಧ್ಯಮಗಳ ನಿಯಂತ್ರಣದಿಂದ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದಂತೆ, ಎಂದಿದ್ದಾರೆ

ಬೆಂಗಳೂರು (ಮಾ.30): ಮಾಧ್ಯಮಗಳ ನಿಯಂತ್ರಣಕ್ಕೆ ಸದನ ಸಮಿತಿ ರಚನೆ ವಿರೋಧಿಸಿ ವಿಧಾನಸೌಧದ ಸ್ಪೀಕರ್ ಕೊಠಡಿ ಮುಂದೆ ವಾಟಾಳ್ ನಾಗರಾಜ್ ಇಂದು ಪ್ರತಿಭಟನೆ ನಡೆಸಿದ್ದಾರೆ.

ಸ್ಪೀಕರ್ ಕೊಠಡಿ ಮುಂದೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ ವಾಟಾಳ್, ಮಾಧ್ಯಮಗಳ ನಿಯಂತ್ರಣದಿಂದ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದಂತೆ, ಸ್ಪೀಕರ್ ತಮ್ಮ ತೀರ್ಮಾನ ವಾಪಸ್ ಪಡೆಯಬೇಕು, ಎಂದು ಆಗ್ರಹಿಸಿದ್ದಾರೆ.

ಸಚಿವ ರಮೇಶ್ ಕುಮಾರ್ ಸದನ ಸಮಿತಿ ಅಧ್ಯಕ್ಷತೆ ಒಪ್ಪಿಕೊಳ್ಳಬಾರದು ಎಂದು ವಾಟಾಳ್ ಈ ಸಂದರ್ಭದಲ್ಲಿ​ ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೆಲ್ಫಿ& ಶೇಕ್‌ಹ್ಯಾಂಡ್‌ಗೆ 10 ಲಕ್ಷ : ಇಂಡಿಯಾ ಟೂರ್ ಮಾಡಿದ ಮೆಸ್ಸಿಗೆ ಆಯೋಜಕರು ಕೊಟ್ಟಿದ್ದು ಎಷ್ಟು ಕೋಟಿ
ರೈಲು ಪ್ರಯಾಣಿಕರಿಗೆ ಶಾಕ್, ಡಿಸೆಂಬರ್ 26ರಿಂದ ಟಿಕೆಟ್ ದರ ಹೆಚ್ಚಳ ಘೋಷಿಸಿದ ಭಾರತೀಯ ರೈಲ್ವೇ