ಕಾವೇರಿ ತೀರ್ಪಿನ ಹಿಂದೆ ಕೇಂದ್ರ ಸರ್ಕಾರದ ಸಂಚಿದೆ - ವೀರಪ್ಪಮೊಯ್ಲಿ

Published : Sep 21, 2016, 11:30 AM ISTUpdated : Apr 11, 2018, 12:42 PM IST
ಕಾವೇರಿ ತೀರ್ಪಿನ ಹಿಂದೆ ಕೇಂದ್ರ ಸರ್ಕಾರದ ಸಂಚಿದೆ - ವೀರಪ್ಪಮೊಯ್ಲಿ

ಸಾರಾಂಶ

ರಾಜಕೀಯ ಸಂಚು ದೆಹಲಿಯಿಂದ ಬೆಂಗಳೂರಿಗೆ ವ್ಯಾಪಿಸಿದೆ.  ಇದಕ್ಕೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಹೊಣೆ - ಮೊಯ್ಲಿ

ಬೆಂಗಳೂರು(ಸೆ.21): ತಮಿಳುನಾಡಿಗೆ ನೀರು ಬಿಡುವ ಮತ್ತು ಕಾವೇರಿ ನಿರ್ವಹಣಾ ಮಂಡಳಿ ರಚನೆ ಆದೇಶದ ಹಿಂದೆ ಕೇಂದ್ರಸರ್ಕಾರದ ಸಂಚಿದೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪಮೊಯ್ಲಿ ಆರೋಪಿಸಿದ್ಧಾರೆ

ಕೇಂದ್ರದ ಕಾನೂನಿನ ಪ್ರತಿನಿಧಿಗಳಾದ ಅಡಿಶಿನಲ್ ಸಾಲಿಸಿಟರ್ ಜನರಲ್ ಅವರು ಮಂಡಳಿ ರಚಿಸುವಂತೆ ಕೇಂದ್ರದ ಪರವಾಗಿ ಸುಪ್ರೀಂಕೋರ್ಟ್`ಗೆ ಮನವಿ ಸಲ್ಲಿಸಿದ್ದಾರೆ. . ಈ ವಿದ್ಯಮಾನಗಳನ್ನ ನೋಡಿದರೆ ಇದರಲ್ಲಿ ರಾಜಕೀಯ ಸಂಚಿದೆ. ಇದರಲ್ಲಿ ರಾಜ್ಯದ ಜನತೆ ಮತ್ತು ರೈತರ ಹಿತಾಸಕ್ತಿಗೆ ವಿರೋಧವಾದ ಸಂಚಿದೆ. ಈ ರಾಜಕೀಯ ಸಂಚು ದೆಹಲಿಯಿಂದ ಬೆಂಗಳೂರಿಗೆ ವ್ಯಾಪಿಸಿದೆ.  ಬಿಜೆಪಿ ಮತ್ತು ಕೇಂದ್ರ ಸರ್ಕಾರ ಇದಕ್ಕೆ ಹೊಣೆ ಎಂದು ವೀರಪ್ಪಮೊಯ್ಲಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ