ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಶಾಕ್: ಹೂ, ಹಣ್ಣು, ತರಕಾರಿ ಭಲೇ ದುಬಾರಿ

Published : Mar 29, 2017, 05:22 AM ISTUpdated : Apr 11, 2018, 12:39 PM IST
ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಶಾಕ್: ಹೂ, ಹಣ್ಣು, ತರಕಾರಿ ಭಲೇ ದುಬಾರಿ

ಸಾರಾಂಶ

ಹಬ್ಬ ಅಂದ್ರೆ ಸಾಕು, ಎಲ್ಲಾ ಕಡೆ ಸಂಭ್ರಮವೋ ಸಂಭ್ರಮ. ಅದರಲ್ಲೂ ಯುಗಾದಿ ಹಬ್ಬ ಅಂದರೆ ಖುಷಿ ಇಮ್ಮುಡಿಯಾಗುತ್ತೆ. ಆದರೆ ಯುಗಾದಿಗಾಗಿ ಹಬ್ಬಕ್ಕೆ ಬೇಕಾಗುವ ಪದಾರ್ಥಗಳ ದರ ಗಗನಕ್ಕೇರಿದೆ. ಹೂವು-ಹಣ್ಣು ದರ ಕೇಳಿದರೆ ಹಬ್ಬವೇ ಬೇಡ ಎನ್ನುವ ಮಟ್ಟದಲ್ಲಿನ ಬೆಲೆ ಏರಿದೆ. ಅದ್ರಲ್ಲೂ ಮಲ್ಲಿಗೆ, ಕನಕಾಂಬರ, ಸೇವಂತಿಗೆ ಹೂವಿನ ದರ ಕೆಜಿಗೆ 500 ದಾಟಿದೆ. ಇನ್ನು ಹೋಳಿಗೆ ಹಾಗು ಎಡೆಗೆ ಬಳಸುವಂತಹ ಪದಾರ್ಥಗಳಾದ ಬೆಲ್ಲ ಕೆಜಿಗೆ 65 ರೂಪಾಯಿ, ಬೇವಿನ ಕಟ್ಟು 10 ರೂಪಾಯಿ ಆಗಿದೆ.

ಬೆಂಗಳೂರು(ಮಾ.29): ಹಬ್ಬ ಅಂದ್ರೆ ಸಾಕು, ಎಲ್ಲಾ ಕಡೆ ಸಂಭ್ರಮವೋ ಸಂಭ್ರಮ. ಅದರಲ್ಲೂ ಯುಗಾದಿ ಹಬ್ಬ ಅಂದರೆ ಖುಷಿ ಇಮ್ಮುಡಿಯಾಗುತ್ತೆ. ಆದರೆ ಯುಗಾದಿಗಾಗಿ ಹಬ್ಬಕ್ಕೆ ಬೇಕಾಗುವ ಪದಾರ್ಥಗಳ ದರ ಗಗನಕ್ಕೇರಿದೆ. ಹೂವು-ಹಣ್ಣು ದರ ಕೇಳಿದರೆ ಹಬ್ಬವೇ ಬೇಡ ಎನ್ನುವ ಮಟ್ಟದಲ್ಲಿನ ಬೆಲೆ ಏರಿದೆ. ಅದ್ರಲ್ಲೂ ಮಲ್ಲಿಗೆ, ಕನಕಾಂಬರ, ಸೇವಂತಿಗೆ ಹೂವಿನ ದರ ಕೆಜಿಗೆ 500 ದಾಟಿದೆ. ಇನ್ನು ಹೋಳಿಗೆ ಹಾಗು ಎಡೆಗೆ ಬಳಸುವಂತಹ ಪದಾರ್ಥಗಳಾದ ಬೆಲ್ಲ ಕೆಜಿಗೆ 65 ರೂಪಾಯಿ, ಬೇವಿನ ಕಟ್ಟು 10 ರೂಪಾಯಿ ಆಗಿದೆ.

ಹಿಂದೆ ಮಾರುಕಟ್ಟೆಯಲ್ಲಿ ಬೀನ್ಸ್ ಕೆಜಿಗೆ 64 ರೂಪಾಯಿ ಇತ್ತು. ಸದ್ಯದ ಬೆಲೆ 52ರೂಪಾಯಿ. ಬದನೆಕಾಯಿ ಹಿಂದೆ 30 ಇದ್ದಿದ್ದು ಇವತ್ತು 45 ರೂಪಾಯಿ ಆಗಿದೆ. ಅದೇ ರೀತಿ, ಕ್ಯಾಪ್ಸಿಕಂ 40 ರಿಂದ 60 ರೂಪಾಯಿ ಆದರೆ. ಕ್ಯಾರೆಟ್​ 32 ರಿಂದ 43 ರೂಪಾಯಿಗೆ ಏರಿದೆ. ಅಲ್ದೆ, 20 ಇದ್ದ ಟೊಮ್ಯಾಟೋ ಇವತ್ತು 30 ರೂಪಾಯಿಗೆ ಸೇಲ್ ಆಗುತ್ತಿದೆ.

ಬೆಲೆ ೇರಿದರೂ ಜನರು ಮಾರುಕಟ್ಟೆಗೆ ಬಂದು ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದಾರೆ. ಒಟ್ಟಿನಲ್ಲಿ ನಾಳಿನ ಹೊಸ ವರ್ಷದ ಮೊದಲ ಹಬ್ಬವನ್ನ ಸ್ವಾಗತಿಸಲು ಸಿಲಿಕಾನ್ ಸಿಟಿ ಮಂದಿ ಭರ್ಜರಿಯಾಗಿ ರೆಡಿಯಾಗಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಳುತ್ತಲೇ ತನ್ನ 11 ವರ್ಷಗಳ ಅಂತರ್ಜಾತಿ ಪ್ರೀತಿಯ ಹೇಳಿಕೊಂಡ ಮಗಳಿಗೆ ತಂದೆ ಹೇಳಿದ್ದೇನು? : ವೀಡಿಯೋ
ಗೃಹಲಕ್ಷ್ಮಿ ಹಣ ಬಾಕಿ ಗದ್ದಲ: ತಪ್ಪೊಪ್ಪಿಕೊಂಡ ಸಚಿವೆ, ವಿಪಕ್ಷಗಳು ಆಕ್ರೋಶ, ಪ್ರಿಯಾಂಕ್ ಖರ್ಗೆಗೆ ಸ್ಫೀಕರ್ ತರಾಟೆ!