
ಬೆಂಗಳೂರು(ನ.19): ದೇಶದಲ್ಲಿ ನೋಟು ನಿಷೇಧದ ಚರ್ಚೆ ಜೋರಾಗಿ ನಡೆಯುತ್ತಿದ್ದು, ಪರ-ವಿರೋಧಿಗಳು ತಮ್ಮದೇ ಆದ ವಾದವನ್ನು ಮಂಡಿಸುತ್ತಿದ್ದಾರೆ. ಹಾಗೆಯೇ ಹುಚ್ಚ ವೆಂಕಟ್ ಸಹ ನೋಟು ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ.
ಮೋದಿ ದೇಶವನ್ನು ಬದಲಾಯಿಸುವ ಕಾರ್ಯ ಮಾಡುತ್ತಿದ್ದಾರೆ. ಇರಿಂದ ಸ್ಪಲ್ಪ ತೊಂದರೆ ಆಗಬಹುದು ಆದರೆ ಮೋದಿ ಮಾಡಿರುವ ಕಾರ್ಯದಿಂದ ಕಪ್ಪು ಹಣ ಮುಕ್ತವಾಗುತ್ತದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.