ವೀರಭದ್ರ ಸಿಂಗ್ ಅಕ್ರಮ ಆಸ್ತಿ ಪ್ರಕರಣ; ಆರೋಪಿಯ ಬಂಧನ ಅವಧಿ ಮುಂದೂಡಿಕೆ

Published : Nov 05, 2016, 11:50 AM ISTUpdated : Apr 11, 2018, 12:39 PM IST
ವೀರಭದ್ರ ಸಿಂಗ್ ಅಕ್ರಮ ಆಸ್ತಿ ಪ್ರಕರಣ; ಆರೋಪಿಯ ಬಂಧನ ಅವಧಿ ಮುಂದೂಡಿಕೆ

ಸಾರಾಂಶ

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅಕ್ರಮ ಆಸ್ತಿ ಸಂಪಾದನೆಯಲ್ಲಿ ಭಾಗಿಯಾದ ಎಲ್ ಐಸಿ ಏಜೆಂಟ್ ಆನಂದ್ ಚೌಹಾಣ್ ರವರ ಬಂಧನವನ್ನು ನವೆಂಬರ್ 24 ರವರೆಗೆ ದೆಹಲಿ ನ್ಯಾಯಾಲಯ ಮುಂದೂಡಿದೆ.

ನವದೆಹಲಿ (ನ.05):ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅಕ್ರಮ ಆಸ್ತಿ ಸಂಪಾದನೆಯಲ್ಲಿ ಭಾಗಿಯಾದ ಎಲ್ ಐಸಿ ಏಜೆಂಟ್ ಆನಂದ್ ಚೌಹಾಣ್ ರವರ ಬಂಧನವನ್ನು ನವೆಂಬರ್ 24 ರವರೆಗೆ ದೆಹಲಿ ನ್ಯಾಯಾಲಯ ಮುಂದೂಡಿದೆ.

ಚೌಹಾಣ್ ರವರಗೆ ಸಂಬಂಧಪಟ್ಟ ಖಚಿತ ದಾಖಲೆಯನ್ನು ನೀಡಿ ಎಂದು ವಿಶೇಷ ನ್ಯಾಯಾಲಯವು ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.  ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ವಿಶೇಷ ನ್ಯಾಯಾಧೀಶ ವಿನೋದ್ ಕುಮಾರ್ ಆದೇಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ
ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ