ಜಯಂತಿ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್ಚಾರ್ಜ್

Published : Apr 06, 2018, 01:32 PM ISTUpdated : Apr 14, 2018, 01:13 PM IST
ಜಯಂತಿ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಾರಾಂಶ

ನಟಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು  ವಿಕ್ರಂ ಆಸ್ಪತ್ರೆಯಿಂದ ಇಂದು  ಡಿಸ್ಚಾರ್ಚ್ ಆಗಿದ್ದಾರೆ. 

ಬೆಂಗಳೂರು (ಏ. 06):  ನಟಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು  ವಿಕ್ರಂ ಆಸ್ಪತ್ರೆಯಿಂದ ಇಂದು  ಡಿಸ್ಚಾರ್ಚ್ ಆಗಿದ್ದಾರೆ. 

ನನಗಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೆ ಧನ್ಯವಾದ ಎಂದು  ಜಯಂತಿ  ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.  ಕಳೆದ 12 ದಿನದಿಂದ ವಿಕ್ರಮ ಆಸ್ಪತ್ರೆಯಲ್ಲಿ ಅಸ್ತಮಾಗೆ ಚಿಕಿತ್ಸೆ ಪಡೆಯುತ್ತಿದ್ದರು.  ಮಾರ್ಚ 26 ರಂದು ವಿಕ್ರಮ ಆಸ್ಪತ್ರೆಗೆ ದಾಖಲಾಗಿದ್ದರು.  ಡಾಕ್ಟರ್ ಸತೀಶ್ ಚಿಕಿತ್ಸೆ ನೀಡುತ್ತಿದ್ದರು.   ಆಸ್ಪತ್ರೆಗೆ ದಾಖಲಾದಾಗಲೇ ಜಯಂತಿ ಅವರ ಸಾವಿನ ಸುದ್ದಿ ಹರಡಿತ್ತು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೆಲ್ಫಿ& ಶೇಕ್‌ಹ್ಯಾಂಡ್‌ಗೆ 10 ಲಕ್ಷ : ಇಂಡಿಯಾ ಟೂರ್ ಮಾಡಿದ ಮೆಸ್ಸಿಗೆ ಆಯೋಜಕರು ಕೊಟ್ಟಿದ್ದು ಎಷ್ಟು ಕೋಟಿ
ರೈಲು ಪ್ರಯಾಣಿಕರಿಗೆ ಶಾಕ್, ಡಿಸೆಂಬರ್ 26ರಿಂದ ಟಿಕೆಟ್ ದರ ಹೆಚ್ಚಳ ಘೋಷಿಸಿದ ಭಾರತೀಯ ರೈಲ್ವೇ