ಪತ್ರಿಕೋದ್ಯಮಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ರಾಜ್ಯ ಸರ್ಕಾರ ಕೊಡ ಮಾಡುವ 2016 ನೇ ಸಾಲಿನ ‘ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ’ಗೆ ಪ್ರಜಾವಾಣಿ ನಿವೃತ್ತ ಸಹ ಸಂಪಾದಕ ನಾಗೇಶ ಹೆಗಡೆ ಹಾಗೂ ‘ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ’ಗೆ ಕಾರವಾರದ ಕರಾವಳಿ ಮುಂಜಾವು ಸಂಪಾದಕ ಗಂಗಾಧರ ಹಿರೇಗುತ್ತಿ ಭಾಜನರಾಗಿದ್ದಾರೆ.