ಬಿಜೆಪಿ ಸಿದ್ಧಾಂತ, ಪ್ರಧಾನಿ ಯೋಜನೆಗಳಿಗೆ ಸಂದ ಜಯ: ಅಮಿತ್ ಶಾ

Published : Mar 10, 2017, 08:10 PM ISTUpdated : Apr 11, 2018, 12:34 PM IST
ಬಿಜೆಪಿ ಸಿದ್ಧಾಂತ, ಪ್ರಧಾನಿ ಯೋಜನೆಗಳಿಗೆ ಸಂದ ಜಯ: ಅಮಿತ್ ಶಾ

ಸಾರಾಂಶ

ಈ ಗೆಲುವು ಬಿಜೆಪಿಯ ವಿಚಾರಧಾರೆ, ಪ್ರಧಾನಿ ನರೇಂದ್ರ ಮೋದಿಯವರ ಬಡವರ ಕಲ್ಯಾಣ ಯೋಜನೆಗಳು ಹಾಗೂ ಅಭಿವೃದ್ಧಿಶೀಲತೆ ಮೇಲೆ ಜನರು ಇಟ್ಟಿರುವ ನಂಬಿಕೆಗಳಿಗೆ ಸಂದ ಜಯವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ (ಮಾ.11): ಉತ್ತರಪ್ರದೇಶ ಹಾಗೂ ಉತ್ತರಾಖಂಡ ವಿಧಾನಸಭಾ ಚುನಾವಣಾ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇದು ಬಿಜೆಪಿಯ ಸಿದ್ಧಾಂತ ಗೆಲುವಾಗಿದೆ ಎಂದು ಹೇಳಿದ್ದಾರೆ.

 

ಈ ಗೆಲುವು ಬಿಜೆಪಿಯ ವಿಚಾರಧಾರೆ, ಪ್ರಧಾನಿ ನರೇಂದ್ರ ಮೋದಿಯವರ ಬಡವರ ಕಲ್ಯಾಣ ಯೋಜನೆಗಳು ಹಾಗೂ ಅಭಿವೃದ್ಧಿಶೀಲತೆ ಮೇಲೆ ಜನರು ಇಟ್ಟಿರುವ ನಂಬಿಕೆಗಳಿಗೆ ಸಂದ ಜಯವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಐತಿಹಾಸಿಕ ಜಯ ತಂದು ಕೊಟ್ಟ ರಾಜ್ಯದ ಜನತೆಗೆ ಹಾಗೂ ಈ ಗೆಲುವಇಗಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆಲ್ಲರಿಗೂ ಅಭಿನಂದನೆಗಳ ಎಂದು ಶಾ ಹೇಳಿದ್ದಾ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನದಿ ಜೋಡಣೆ-ನೀರಾವರಿ ಚರ್ಚೆಗೆ ಡಿ.ಕೆ.ಶಿವಕುಮಾರ್‌ ದೆಹಲಿಗೆ: ಎಐಸಿಸಿ ನಾಯಕರ ಭೇಟಿ ಸಾಧ್ಯತೆ
India Latest News Live: 5 ವರ್ಷಗಳಲ್ಲಿ 2400 ವಿಮಾನಗಳಲ್ಲಿ ದೋಷ: ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ