ಅರ್ಜುನ್ ಸರ್ಜಾ ಬಗ್ಗೆ  ಪಾಸಿಟಿವ್ ಆಗಿ ಮಾತನಾಡಿದ ನಟ ಚೇತನ್!

ಅರ್ಜುನ್ ಸರ್ಜಾ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿದ ನಟ ಚೇತನ್!

Published : Oct 22, 2018, 06:08 PM IST

ಸ್ಯಾಂಡಲ್‌ವುಡ್‌ನಲ್ಲಿ ನಟಿ ಶೃತಿ ಹರಿಹರನ್ #MeToo ಆರೋಪ ಬಿರುಗಾಳಿ ಎಬ್ಬಿಸಿದೆ. ಅರ್ಜುನ್ ಸರ್ಜಾ ವಿರುದ್ಧವಿದ್ದ ಬಿರುಗಾಳಿಯ ದಿಕ್ಕು ಇದೀಗ, ಶೃತಿ ಹರಿಹರನ್‌ ಬೆಂಬಲಿಸಿದ ನಟ ಚೇತನ್ ವಿರುದ್ಧ ತಿರುಗಿದೆ. ದ್ವೇಷ ಸಾಧನೆಗಾಗಿ ಚೇತನ್ ಈ ರೀತಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಸುವರ್ಣನ್ಯೂಸ್‌ ಜೊತೆ ಖುದ್ದು ನಟ ಚೇತನ್ ಮಾತನಾಡಿದ್ದಾರೆ. ತಮ್ಮ ಮಾತಿನುದ್ದಕ್ಕೂ, ತನ್ನ ಹಾಗೂ ಅರ್ಜುನ್ ಸರ್ಜಾ ನಡುವಿನ ಸಂಬಂಧಗಳ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿರುವ ಚೇತನ್, ಶೃತಿಗೆ ಬೆಂಬಲವಾಗಿ ನಿಂತದ್ದೂ ಏಕೆ ಎಂದು ಬಹಿರಂಗ ಪಡಿಸಿದ್ದಾರೆ. 

ಸ್ಯಾಂಡಲ್‌ವುಡ್‌ನಲ್ಲಿ ನಟಿ ಶೃತಿ ಹರಿಹರನ್ #MeToo ಆರೋಪ ಬಿರುಗಾಳಿ ಎಬ್ಬಿಸಿದೆ. ಅರ್ಜುನ್ ಸರ್ಜಾ ವಿರುದ್ಧವಿದ್ದ ಬಿರುಗಾಳಿಯ ದಿಕ್ಕು ಇದೀಗ, ಶೃತಿ ಹರಿಹರನ್‌ ಬೆಂಬಲಿಸಿದ ನಟ ಚೇತನ್ ವಿರುದ್ಧ ತಿರುಗಿದೆ. ದ್ವೇಷ ಸಾಧನೆಗಾಗಿ ಚೇತನ್ ಈ ರೀತಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಸುವರ್ಣನ್ಯೂಸ್‌ ಜೊತೆ ಖುದ್ದು ನಟ ಚೇತನ್ ಮಾತನಾಡಿದ್ದಾರೆ. ತಮ್ಮ ಮಾತಿನುದ್ದಕ್ಕೂ, ತನ್ನ ಹಾಗೂ ಅರ್ಜುನ್ ಸರ್ಜಾ ನಡುವಿನ ಸಂಬಂಧಗಳ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿರುವ ಚೇತನ್, ಶೃತಿಗೆ ಬೆಂಬಲವಾಗಿ ನಿಂತದ್ದೂ ಏಕೆ ಎಂದು ಬಹಿರಂಗ ಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!