ಅರ್ಜುನ್ ಸರ್ಜಾ ಬಗ್ಗೆ  ಪಾಸಿಟಿವ್ ಆಗಿ ಮಾತನಾಡಿದ ನಟ ಚೇತನ್!

ಅರ್ಜುನ್ ಸರ್ಜಾ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿದ ನಟ ಚೇತನ್!

Published : Oct 22, 2018, 06:08 PM IST

ಸ್ಯಾಂಡಲ್‌ವುಡ್‌ನಲ್ಲಿ ನಟಿ ಶೃತಿ ಹರಿಹರನ್ #MeToo ಆರೋಪ ಬಿರುಗಾಳಿ ಎಬ್ಬಿಸಿದೆ. ಅರ್ಜುನ್ ಸರ್ಜಾ ವಿರುದ್ಧವಿದ್ದ ಬಿರುಗಾಳಿಯ ದಿಕ್ಕು ಇದೀಗ, ಶೃತಿ ಹರಿಹರನ್‌ ಬೆಂಬಲಿಸಿದ ನಟ ಚೇತನ್ ವಿರುದ್ಧ ತಿರುಗಿದೆ. ದ್ವೇಷ ಸಾಧನೆಗಾಗಿ ಚೇತನ್ ಈ ರೀತಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಸುವರ್ಣನ್ಯೂಸ್‌ ಜೊತೆ ಖುದ್ದು ನಟ ಚೇತನ್ ಮಾತನಾಡಿದ್ದಾರೆ. ತಮ್ಮ ಮಾತಿನುದ್ದಕ್ಕೂ, ತನ್ನ ಹಾಗೂ ಅರ್ಜುನ್ ಸರ್ಜಾ ನಡುವಿನ ಸಂಬಂಧಗಳ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿರುವ ಚೇತನ್, ಶೃತಿಗೆ ಬೆಂಬಲವಾಗಿ ನಿಂತದ್ದೂ ಏಕೆ ಎಂದು ಬಹಿರಂಗ ಪಡಿಸಿದ್ದಾರೆ. 

ಸ್ಯಾಂಡಲ್‌ವುಡ್‌ನಲ್ಲಿ ನಟಿ ಶೃತಿ ಹರಿಹರನ್ #MeToo ಆರೋಪ ಬಿರುಗಾಳಿ ಎಬ್ಬಿಸಿದೆ. ಅರ್ಜುನ್ ಸರ್ಜಾ ವಿರುದ್ಧವಿದ್ದ ಬಿರುಗಾಳಿಯ ದಿಕ್ಕು ಇದೀಗ, ಶೃತಿ ಹರಿಹರನ್‌ ಬೆಂಬಲಿಸಿದ ನಟ ಚೇತನ್ ವಿರುದ್ಧ ತಿರುಗಿದೆ. ದ್ವೇಷ ಸಾಧನೆಗಾಗಿ ಚೇತನ್ ಈ ರೀತಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಸುವರ್ಣನ್ಯೂಸ್‌ ಜೊತೆ ಖುದ್ದು ನಟ ಚೇತನ್ ಮಾತನಾಡಿದ್ದಾರೆ. ತಮ್ಮ ಮಾತಿನುದ್ದಕ್ಕೂ, ತನ್ನ ಹಾಗೂ ಅರ್ಜುನ್ ಸರ್ಜಾ ನಡುವಿನ ಸಂಬಂಧಗಳ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿರುವ ಚೇತನ್, ಶೃತಿಗೆ ಬೆಂಬಲವಾಗಿ ನಿಂತದ್ದೂ ಏಕೆ ಎಂದು ಬಹಿರಂಗ ಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:45DK Shivakumar: ಜ್ಯೋತಿಷಿ ಹೇಳಿದ್ದ ಭವಿಷ್ಯ; ಮನಮೆಚ್ಚಿದ ಮಡದಿಯಾಗಿ DKS ಬಾಳಿಗೆ ಬಂದಿದ್ದು ಹೇಗೆ ಉಷಾ?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!