ಅರ್ಜುನ್ ಸರ್ಜಾ ಬಗ್ಗೆ  ಪಾಸಿಟಿವ್ ಆಗಿ ಮಾತನಾಡಿದ ನಟ ಚೇತನ್!

ಅರ್ಜುನ್ ಸರ್ಜಾ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿದ ನಟ ಚೇತನ್!

Published : Oct 22, 2018, 06:08 PM IST

ಸ್ಯಾಂಡಲ್‌ವುಡ್‌ನಲ್ಲಿ ನಟಿ ಶೃತಿ ಹರಿಹರನ್ #MeToo ಆರೋಪ ಬಿರುಗಾಳಿ ಎಬ್ಬಿಸಿದೆ. ಅರ್ಜುನ್ ಸರ್ಜಾ ವಿರುದ್ಧವಿದ್ದ ಬಿರುಗಾಳಿಯ ದಿಕ್ಕು ಇದೀಗ, ಶೃತಿ ಹರಿಹರನ್‌ ಬೆಂಬಲಿಸಿದ ನಟ ಚೇತನ್ ವಿರುದ್ಧ ತಿರುಗಿದೆ. ದ್ವೇಷ ಸಾಧನೆಗಾಗಿ ಚೇತನ್ ಈ ರೀತಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಸುವರ್ಣನ್ಯೂಸ್‌ ಜೊತೆ ಖುದ್ದು ನಟ ಚೇತನ್ ಮಾತನಾಡಿದ್ದಾರೆ. ತಮ್ಮ ಮಾತಿನುದ್ದಕ್ಕೂ, ತನ್ನ ಹಾಗೂ ಅರ್ಜುನ್ ಸರ್ಜಾ ನಡುವಿನ ಸಂಬಂಧಗಳ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿರುವ ಚೇತನ್, ಶೃತಿಗೆ ಬೆಂಬಲವಾಗಿ ನಿಂತದ್ದೂ ಏಕೆ ಎಂದು ಬಹಿರಂಗ ಪಡಿಸಿದ್ದಾರೆ. 

ಸ್ಯಾಂಡಲ್‌ವುಡ್‌ನಲ್ಲಿ ನಟಿ ಶೃತಿ ಹರಿಹರನ್ #MeToo ಆರೋಪ ಬಿರುಗಾಳಿ ಎಬ್ಬಿಸಿದೆ. ಅರ್ಜುನ್ ಸರ್ಜಾ ವಿರುದ್ಧವಿದ್ದ ಬಿರುಗಾಳಿಯ ದಿಕ್ಕು ಇದೀಗ, ಶೃತಿ ಹರಿಹರನ್‌ ಬೆಂಬಲಿಸಿದ ನಟ ಚೇತನ್ ವಿರುದ್ಧ ತಿರುಗಿದೆ. ದ್ವೇಷ ಸಾಧನೆಗಾಗಿ ಚೇತನ್ ಈ ರೀತಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಸುವರ್ಣನ್ಯೂಸ್‌ ಜೊತೆ ಖುದ್ದು ನಟ ಚೇತನ್ ಮಾತನಾಡಿದ್ದಾರೆ. ತಮ್ಮ ಮಾತಿನುದ್ದಕ್ಕೂ, ತನ್ನ ಹಾಗೂ ಅರ್ಜುನ್ ಸರ್ಜಾ ನಡುವಿನ ಸಂಬಂಧಗಳ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿರುವ ಚೇತನ್, ಶೃತಿಗೆ ಬೆಂಬಲವಾಗಿ ನಿಂತದ್ದೂ ಏಕೆ ಎಂದು ಬಹಿರಂಗ ಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!