ಅರ್ಜುನ್ ಸರ್ಜಾ ಬಗ್ಗೆ  ಪಾಸಿಟಿವ್ ಆಗಿ ಮಾತನಾಡಿದ ನಟ ಚೇತನ್!

ಅರ್ಜುನ್ ಸರ್ಜಾ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿದ ನಟ ಚೇತನ್!

Published : Oct 22, 2018, 06:08 PM IST

ಸ್ಯಾಂಡಲ್‌ವುಡ್‌ನಲ್ಲಿ ನಟಿ ಶೃತಿ ಹರಿಹರನ್ #MeToo ಆರೋಪ ಬಿರುಗಾಳಿ ಎಬ್ಬಿಸಿದೆ. ಅರ್ಜುನ್ ಸರ್ಜಾ ವಿರುದ್ಧವಿದ್ದ ಬಿರುಗಾಳಿಯ ದಿಕ್ಕು ಇದೀಗ, ಶೃತಿ ಹರಿಹರನ್‌ ಬೆಂಬಲಿಸಿದ ನಟ ಚೇತನ್ ವಿರುದ್ಧ ತಿರುಗಿದೆ. ದ್ವೇಷ ಸಾಧನೆಗಾಗಿ ಚೇತನ್ ಈ ರೀತಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಸುವರ್ಣನ್ಯೂಸ್‌ ಜೊತೆ ಖುದ್ದು ನಟ ಚೇತನ್ ಮಾತನಾಡಿದ್ದಾರೆ. ತಮ್ಮ ಮಾತಿನುದ್ದಕ್ಕೂ, ತನ್ನ ಹಾಗೂ ಅರ್ಜುನ್ ಸರ್ಜಾ ನಡುವಿನ ಸಂಬಂಧಗಳ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿರುವ ಚೇತನ್, ಶೃತಿಗೆ ಬೆಂಬಲವಾಗಿ ನಿಂತದ್ದೂ ಏಕೆ ಎಂದು ಬಹಿರಂಗ ಪಡಿಸಿದ್ದಾರೆ. 

ಸ್ಯಾಂಡಲ್‌ವುಡ್‌ನಲ್ಲಿ ನಟಿ ಶೃತಿ ಹರಿಹರನ್ #MeToo ಆರೋಪ ಬಿರುಗಾಳಿ ಎಬ್ಬಿಸಿದೆ. ಅರ್ಜುನ್ ಸರ್ಜಾ ವಿರುದ್ಧವಿದ್ದ ಬಿರುಗಾಳಿಯ ದಿಕ್ಕು ಇದೀಗ, ಶೃತಿ ಹರಿಹರನ್‌ ಬೆಂಬಲಿಸಿದ ನಟ ಚೇತನ್ ವಿರುದ್ಧ ತಿರುಗಿದೆ. ದ್ವೇಷ ಸಾಧನೆಗಾಗಿ ಚೇತನ್ ಈ ರೀತಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಸುವರ್ಣನ್ಯೂಸ್‌ ಜೊತೆ ಖುದ್ದು ನಟ ಚೇತನ್ ಮಾತನಾಡಿದ್ದಾರೆ. ತಮ್ಮ ಮಾತಿನುದ್ದಕ್ಕೂ, ತನ್ನ ಹಾಗೂ ಅರ್ಜುನ್ ಸರ್ಜಾ ನಡುವಿನ ಸಂಬಂಧಗಳ ಬಗ್ಗೆ ಪಾಸಿಟಿವ್ ಆಗಿ ಮಾತನಾಡಿರುವ ಚೇತನ್, ಶೃತಿಗೆ ಬೆಂಬಲವಾಗಿ ನಿಂತದ್ದೂ ಏಕೆ ಎಂದು ಬಹಿರಂಗ ಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?