Nov 10, 2018, 4:07 PM IST
ಆಂಡೆಂಟ್ ಕಂಪನಿ ಅವ್ಯವಹಾರ ಪ್ರಕರಣದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಗಯಾಬ್ ಆಗಿರುವ ಮಾಜಿ ಸಚಿವ ಜನಾರ್ದನಾ ರೆಡ್ಡಿ ಪ್ರತ್ಯಕ್ಷರಾಗಿದ್ದಾರೆ. ನಾನು ಹೈದ್ರಾಬಾದ್ನಲ್ಲಿ ತಲೆಮರೆಸಿಕೊಂಡಿರಲಿಲ್ಲ. ನಾನು ಬೆಂಗಳೂರಿನಲ್ಲೇ ಇದ್ದೇನೆ. ನೋಟಿಸ್ ಬಂದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ವಿಡಿಯೋ ಮೂಲಕ ಹೇಳಿಕೊಂಡಿದ್ದು, ಆ ವಿಡಿಯೋ ಸುವರ್ಣನ್ಯೂಸ್ ಲಭ್ಯವಗಿದೆ. ಇನ್ನು ವಿಡಿಯೋದಲ್ಲಿ ಏನೇನು ಮಾತನಾಡಿದ್ದಾರೆ ಅನ್ನೋದನ್ನ ನೋಡಿ.