ಪಾಕ್‌ಗೆ ಯಾಕೆ ಬೈಬೇಕು ಎಂದ ಸಿದ್ದುಗೆ ಬೈಬಾರದ್ದು ಬೈದ್ರು!

ಪಾಕ್‌ಗೆ ಯಾಕೆ ಬೈಬೇಕು ಎಂದ ಸಿದ್ದುಗೆ ಬೈಬಾರದ್ದು ಬೈದ್ರು!

Published : Feb 15, 2019, 10:14 PM IST

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಪಂಜಾಬ್ ಕಾಂಗ್ರೆಸ್ ಸಚಿವ ನವಜೋತ್ ಸಿಂಗ್ ಸಿಧು, ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಹೇಳಿಕೆ ನೀಡಿ ದೇಶದ ಜನರ ಕೈಯಲ್ಲಿ ಬೈಸಿಕೊಂಡಿದ್ದಾರೆ.

ನವದೆಹಲಿ(ಫೆ.15): ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಪಂಜಾಬ್ ಕಾಂಗ್ರೆಸ್ ಸಚಿವ ನವಜೋತ್ ಸಿಂಗ್ ಸಿಧು, ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಹೇಳಿಕೆ ನೀಡಿ ದೇಶದ ಜನರ ಕೈಯಲ್ಲಿ ಬೈಸಿಕೊಂಡಿದ್ದಾರೆ. ಪುಲ್ವಾಮಾ ದಾಳಿಯಲ್ಲಿ ಪಾಕ್ ಬೆಂಬಲಿತ ಜೈಶ್-ಎ-ಮೊಹ್ಮದ್ ಸಂಘಟನೆಯ ಕೈವಾಡ ಇದ್ದರೆ, ಇಡೀ ಪಾಕಿಸ್ತಾನಕ್ಕೆ ಯಾಕೆ ಬೈಬೇಕು ಎಂದು ಸಿಧು ಪ್ರಶ್ನಿಸಿದ್ದಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದೇಶದ ಜನತೆ, ಸಿಧುಗೆ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ....

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!