ಪಾಕ್‌ಗೆ ಯಾಕೆ ಬೈಬೇಕು ಎಂದ ಸಿದ್ದುಗೆ ಬೈಬಾರದ್ದು ಬೈದ್ರು!

ಪಾಕ್‌ಗೆ ಯಾಕೆ ಬೈಬೇಕು ಎಂದ ಸಿದ್ದುಗೆ ಬೈಬಾರದ್ದು ಬೈದ್ರು!

Published : Feb 15, 2019, 10:14 PM IST

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಪಂಜಾಬ್ ಕಾಂಗ್ರೆಸ್ ಸಚಿವ ನವಜೋತ್ ಸಿಂಗ್ ಸಿಧು, ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಹೇಳಿಕೆ ನೀಡಿ ದೇಶದ ಜನರ ಕೈಯಲ್ಲಿ ಬೈಸಿಕೊಂಡಿದ್ದಾರೆ.

ನವದೆಹಲಿ(ಫೆ.15): ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಪಂಜಾಬ್ ಕಾಂಗ್ರೆಸ್ ಸಚಿವ ನವಜೋತ್ ಸಿಂಗ್ ಸಿಧು, ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಹೇಳಿಕೆ ನೀಡಿ ದೇಶದ ಜನರ ಕೈಯಲ್ಲಿ ಬೈಸಿಕೊಂಡಿದ್ದಾರೆ. ಪುಲ್ವಾಮಾ ದಾಳಿಯಲ್ಲಿ ಪಾಕ್ ಬೆಂಬಲಿತ ಜೈಶ್-ಎ-ಮೊಹ್ಮದ್ ಸಂಘಟನೆಯ ಕೈವಾಡ ಇದ್ದರೆ, ಇಡೀ ಪಾಕಿಸ್ತಾನಕ್ಕೆ ಯಾಕೆ ಬೈಬೇಕು ಎಂದು ಸಿಧು ಪ್ರಶ್ನಿಸಿದ್ದಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದೇಶದ ಜನತೆ, ಸಿಧುಗೆ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ....

20:33ಆಕಾಶದಲ್ಲಿ ಮಿಸೈಲ್ ಮಳೆ.. ಕತ್ತಲ ರಾತ್ರಿಯಲ್ಲಿ ಯುದ್ಧ ಬೆಳಕು..! ಇರಾನ್ ಪ್ರತೀಕಾರದ ಕ್ರೋಧಾಗ್ನಿ
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?