ಪಶ್ಚಿಮವಾಹಿನಿಯಲ್ಲಿ ಅನಂತ್ ಚಿತಾ ಭಸ್ಮ ವಿಸರ್ಜನೆ

Nov 14, 2018, 4:55 PM IST

ಕಳೆದ ನ.12ರಂದು ನಿಧನರಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಚಿತಾಭಸ್ಮವನ್ನು ಬುಧವಾರ ಪಶ್ಚಿಮವಾಹಿನಿಯಲ್ಲಿ ವಿಸರ್ಜಿಸಲಾಯಿತು. ಅನಂತ್ ಚಿತಾಭಸ್ಮ ಹೊತ್ತು ತಂದ ಅವರ ಸಹೋದರ ಹಾಗೂ ಕುಟುಂಬಸ್ಥರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರೂ ಭಾಗಿಯಾಗಿದ್ದರು.