ರೈತರ ಜೊತೆ ಸಂಯಮದೊಂದಿಗೆ ವರ್ತಿಸಿ: ಪೊಲೀಸರಿಗೆ ಸಿದ್ದರಾಮಯ್ಯ ಸೂಚನೆ

Nov 18, 2018, 7:14 PM IST

ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ರೈತರೊಂದಿಗೆ ಸಂಯಮದೊಂದಿಗೆ ವರ್ತಿಸಿ ಎಂದು ಈಗಾಗಲೇ ಪೊಲೀಸರಿಗೆ ತಿಳಿಸಿದ್ದೇನೆ. ಈ ಬಗ್ಗೆ  ಸಿಎಂ ಜೊತೆ ಕೂಡಾ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.