ಈ ಹಣೆಬರಕ್ಕೆ ನಮ್ಮ ಮಕ್ಕಳನ್ನು ಶಾಲೆಗೆ ಕಳ್ಸಬೇಕಾ?: ವಿಡಿಯೋ ನೋಡಿ!

Sep 20, 2018, 8:38 PM IST

ಬೆಳಗಾವಿ(ಸೆ.20): ಕನ್ನಡ ಶಾಲೆಗಳಿಗೆ ಮಕ್ಕಳನ್ನು ಕಳಿಸಿ ಎಂದು ಒಂದು ಕಡೆ ಸರ್ಕಾರ ಜನರಲ್ಲಿ ಮನವಿ ಮಾಡುತ್ತದೆ. ಆದರೆ ಇನ್ನೊಂದೆಡೆ ಕನ್ನಡ ಶಾಲೆಗಳಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವಲ್ಲಿ ಹಿಂದೇಟು ಹಾಕುತ್ತದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಂದಿಹಾಳ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ವಿದ್ಯಾರ್ಥಿನಿಯೋರ್ವಳಿಗೆ ಗಂಭೀರ ಗಾಯವಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..