ಬಸ್ ಪ್ರಯಾಣಿಕರಿಗೆ ಸಿಎಂ ಕುಮಾರಸ್ವಾಮಿ ಸಿಹಿ ಸುದ್ದಿ!

Oct 12, 2018, 6:46 PM IST

ಬಸ್ ಪ್ರಯಾಣಿಕರಿಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಿಗ್ ರಿಲೀಫ್ ಕೊಟ್ಟಿದ್ದಾರೆ. ಸಾರಿಗೆ ಇಲಾಖೆ ನಷ್ಟದಲ್ಲಿರುವ ಹಿನ್ನೆಲೆಯಲ್ಲಿ  ಬಸ್ ಪ್ರಯಾಣ ಏರಿಸಬೇಕೆಂದು ಅಧಿಕಾರಿಗಳು ಪಟ್ಟು ಹಿಡಿದಿದ್ದಾರೆ. ಆದರೆ ಬಸ್ ಪ್ರಯಾಣ ದರವನ್ನು ಹೆಚ್ಚಿಸಬಾರದೆಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.