ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಮಲ ಪಾಳೆಯಕ್ಕೆ ಹೊಸ ಅಸ್ತ್ರ!

Nov 19, 2018, 6:27 PM IST

ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಬಲವಾದ ಅಸ್ತ್ರಕ್ಕಾಗಿ ಬಿಜೆಪಿ ಪ್ರಯತ್ನಿಸುತ್ತಿದೆ.  ಈ ನಡುವೆ ಕಬ್ಬು ಬೆಳೆಗಾರರ ಪ್ರತಿಭಟನೆ ಹಾಗೂ ರೈತರ ವಿರುದ್ಧ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಇದೀಗ ಬಿಜೆಪಿಗೆ ಹೊಸ ಅಸ್ತ್ರವನ್ನು ಒದಗಿಸಿದೆ. ಇದನ್ನೇ ಮುಂದಿಟ್ಟುಕೊಂಡು ಬಿಜೆಪಿ ಏನೆಲ್ಲಾ ಪ್ಲಾನ್ ಮಾಡಿದೆ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಏನಂತಿದ್ದಾರೆ ನೋಡೋಣ ಈ ಸ್ಟೋರಿಯಲ್ಲಿ...