Sep 21, 2018, 3:03 PM IST
ದಂಗೆಗೆ ಕರೆಕೊಟ್ಟ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದೆ. ರಾಜದ್ರೋಹದ ಆರೋಪದಡಿಯಲ್ಲಿ ಸಿಎಂ ವಿರುದ್ದ ದೂರು ದಾಖಲಿಸಿಕೊಳ್ಳುವಂತೆ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದ ನಿಯೋಗ ಇಂದು ಡಿಜಿಪಿ ನೀಲಮಣಿರಾಜು ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.