ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹರಿಹಾಯ್ದಿದ್ದಾರೆ. ದೇಶದ ಜನತೆ ಹಾಗೂ ಸೇನೆಯ ಎದುರು ರಾಹುಲ್ ಗಾಂಧಿ ಕ್ಷಮೆಯಾಚಿಸುವಂತೆ ಅವರು ಆಗ್ರಹಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಹೇಳಿದ್ದಾರೆ.
ನವದೆಹಲಿ(ಡಿ.14): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹರಿಹಾಯ್ದಿದ್ದಾರೆ. ದೇಶದ ಜನತೆ ಹಾಗೂ ಸೇನೆಯ ಎದುರು ರಾಹುಲ್ ಗಾಂಧಿ ಕ್ಷಮೆಯಾಚಿಸುವಂತೆ ಅವರು ಆಗ್ರಹಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಹೇಳಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..