ರೆಡ್ಡಿಯಿಂದ ಕೋಟಿ ಕೋಟಿ ಡೀಲ್: ಅಷ್ಟಕ್ಕೂ ಎಲ್ಲಿದ್ದಾರೆ ಗಣಿಧಣಿ?

Nov 7, 2018, 12:02 PM IST

ಬೆಂಗಳೂರು(ನ.7):ಬಳ್ಳಾರಿ ಲೋಕಸಭಾ ಉಪ ಚುನಾವಣೆ ಮುಗಿಯುತ್ತಿದ್ದಂತೇ ಗಣಿಧಣಿ ಜನಾರ್ದನ ರೆಡ್ಡಿಗೆ ಸಂಕಟ ಶುರುವಾಗಿದೆ. ಉಪ ಚುನಾವಣೆ ಸಂದರ್ಭದಲ್ಲಿ ರಾಜಾರೋಷವಾಗಿ ಹೇಳಿಕೆ ನೀಡುತ್ತಿದ್ದ ರೆಡ್ಡಿ ಇದೀಗ ಜೈಲು ಸೇರುವ ಸಂಭವ ಅಧಿಕವಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..