ಕಬ್ಬು ಬಡಿದಾಟ: ಸಿಎಂ 50-50 ಸೂತ್ರಕ್ಕೆ ಹೂಂ ಹೂಂ!

Nov 22, 2018, 7:53 PM IST

ಬೆಂಗಳೂರು(ನ.22): ಕಬ್ಬು ಜಗ್ಗಾಟದ ಕಗ್ಗಂಟು ಬಿಡಿಸುವ ನಿಟ್ಟಿನಲ್ಲಿ ಇಂದು ಸಿಎಂ ಗೃಹ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿಎಂ ಸಕ್ಕರೆ ಕಾರ್ಖಾನೆ ಮಾಲೀಕರಿಗೆ 50-50 ಸೂತ್ರ ಮುಂದಿಟ್ಟರು ಎಂದು ತಿಳಿದು ಬಂದಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..