ಸ್ನೇಹಿತ ಅಗಲಿರುವುದು ನಂಬಲು ಸಾಧ್ಯವಾಗುತ್ತಿಲ್ಲ: ಡಿಸಿಎಂ ಪರಂ

Nov 12, 2018, 5:20 PM IST

ನಮ್ಮಿಬ್ಬರ ರಾಜಕೀಯ ಸಿದ್ಧಾಂತ ಬೇರೆ ಬೇರೆಯಾಗಿದ್ದರೂ, ನಾವಿಬ್ಬರೂ ಆತ್ಮೀಯ ಸ್ನೇಹಿತರು. ವಾಜಪೇಯಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಟ್ಟೊಟ್ಟಿಗೆ ಕುಳಿತಿದ್ದೆವು, ಆದರೆ ಅವರು ಯಾವುದೇ ಅನಾರೋಗ್ಯದ ಲಕ್ಷಣಗಳನ್ನು ತೋರಿಸಿಲ್ಲ. ಅನಂತ್ ಸಾವನ್ನು ನಂಬುವುದು ಕಷ್ಟವಾಗಿದೆ, ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.