ಗೆದ್ದ ಪ್ರತಿಭಟನೆಕಾರ: ನಾಳೆಯೂ ನಡೆಯುತ್ತಾ ಇದೇ ಪ್ರಕಾರ?

Oct 17, 2018, 10:49 PM IST

ಬೆಂಗಳೂರು(ಅ.17): ಹಿಂಸಾತ್ಮಕ ಪ್ರತಿಭಟನೆಯ ನಡುವೆಯೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದೆ. ಆದರೆ ಮೊದಲ ದಿನ ಮಹಿಳೆಯರನ್ನು ತಡೆಯುವಲ್ಲಿ ಪ್ರತಿಭಟನಾಕಾರರು ಯಶಸ್ವಿಯಾಗಿದ್ದಾರೆ.

ಈ ಕುರಿತು ನಿಮ್ಮ ಸುವರ್ಣನ್ಯೂಸ್ ನ ಲೆಫ್ಟ್ ರೈಟ್ ಆ್ಯಂಡ್ ಸೆಂಟರ್ ನಲ್ಲಿ ನಡೆದ ವಿಸ್ತೃತ ಚರ್ಚೆಯ ಸಂಪೂರ್ಣ ವಿವರ ನಿಮಗಾಗಿ..