ಏಕತಾ ಪ್ರತಿಮೆ ಅನಾವರಣ: ಉಕ್ಕಿನ ಮನುಷ್ಯನಿಗೆ ಸಂದ ನ್ಯಾಯ!

ಏಕತಾ ಪ್ರತಿಮೆ ಅನಾವರಣ: ಉಕ್ಕಿನ ಮನುಷ್ಯನಿಗೆ ಸಂದ ನ್ಯಾಯ!

Published : Oct 31, 2018, 05:13 PM ISTUpdated : Oct 31, 2018, 06:19 PM IST

ಸರ್ದಾರ್ ವಲ್ಲಭ ಭಾಯ್ ಪಟೇಲ್‌ರ ‘ಏಕತಾ ಪ್ರತಿಮೆ’ಯ ಲೋಕಾರ್ಪಣೆ! ಗುಜರಾತ್‌ನ ಕೆವಾಡಿಯಾದ ನರ್ಮದಾ ತಟದಲ್ಲಿ ವಿಶ್ವದ ಅತ್ಯಂತ ಎತ್ತರದ ಪ್ರತಿಮೆ! ‘ಏಕತಾ ಪ್ರತಿಮೆ’ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ! ಭಾರತದ ಏಕತೆಗೆ ಪಟೇಲ್‌ರ ಕೊಡುಗೆಯನ್ನು ಸ್ಮರಿಸಿದ ಪ್ರಧಾನಿ ಮೋದಿ

ಬೆಂಗಳೂರು(ಅ.31): ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್‌ರ ‘ಏಕತಾ ಪ್ರತಿಮೆ’ಯನ್ನು ಲೋಕಾರ್ಪಣೆ ಮಾಡಲಾಯಿತು. ಗುಜರಾತ್‌ನ ಕೆವಾಡಿಯಾದ ನರ್ಮದಾ ತಟದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.

ಈ ಕುರಿತು ನಿಮ್ಮ ಸುವರ್ಣನ್ಯೂಸ್ ನಲ್ಲಿ ಪ್ರಸರವದ ವಿಶೇಷ ಕಾರ್ಯಕ್ರಮದ ಸಂಪೂಣರ್ಣ ಮಾಹಿತಿ ನಿಮಗಾಗಿ..
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ