ಉಗ್ರಪ್ಪ, ಎಚ್‌ಡಿಕೆ ಹೆಸರಿನಲ್ಲಿ ಡಿಕೆಶಿಯಿಂದ ಗಣಪತಿ ಹೋಮ!

Oct 23, 2018, 6:05 PM IST

ಪಂಚ ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಈ ನಡುವೆ ಕೆಲ ರಾಜಕಾರಣಿಗಳು ದೇವರ ಮೊರೆಯೂ ಹೋಗಿದ್ದಾರೆ. ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಳ್ಳಾರಿ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಹೆಸರಿನಲ್ಲಿ ಗಣಪತಿ ಹೋಮವನ್ನೂ ನಡೆಸಿದ್ದಾರೆ.  

ಇದನ್ನೂ ಓದಿ: ಬಳ್ಳಾರಿಯಲ್ಲಿ ಕಾಂಗ್ರೆಸ್ ಹೊಸ ಕಾರ್ಡ್, ಬಿಜೆಪಿಗೆ ಮೊದಲ ಶಾಕ್