Nov 6, 2018, 8:55 PM IST
ಆಪರೇಷನ್ ಕಮಲದ ಮೂಲಕ ಸರ್ಕಾರ ರಚಿಸುವ ಪ್ರಯತ್ನವನ್ನು ಬಿಜೆಪಿ ಇನ್ನೂ ಕೈಬಿಟ್ಟಿಲ್ವಾ? ಈಗಲೂ ವಾಮಮಾರ್ಗದ ಮೂಲಕ ಸರ್ಕಾರ ರಚಿಸಲು ಬಿಜೆಪಿಯು ವ್ಯರ್ಥ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಹಾಗಾದರೆ ಈ ಬಾರಿ ಟಾರ್ಗೆಟ್ ಯಾರಾಗಿದ್ದರು? ಸಿಎಂ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೆಲ್ಸ್...