Oct 12, 2018, 1:56 PM IST
ಕೆಪಿಎಸ್ಸಿ ಅಧ್ಯಕ್ಷ ಶ್ಯಾಮ್ ಭಟ್ ಅವರ ಭ್ರಷ್ಟಾಚಾರ ಬಟಾಬಯಲು ಆಗುತ್ತಿದ್ದಂತೆಯೇ, ಕೆಪಿಎಸ್ ಸಿ ಅಭ್ಯರ್ಥಿಗಳು ಬೀದಿಗಿಳಿದಿದ್ದಾರೆ. ಸುವರ್ಣ ನ್ಯೂಸ್ ನಲ್ಲಿ ಶ್ಯಾಮ್ ಭಟ್ ರ ಲಂಚಾಚತಾರ ಸುದ್ದಿ ಪ್ರಸಾರವಾಗುತ್ತಿದ್ದಂತೇ ಬೆಂಗಳೂರಿನಲ್ಲಿರುವ ಕೆಪಿಎಸ್ಸಿ ಕಚೇರಿ ಮುಂದೆ ಪ್ರತಿಭಟನೆಗಿಳಿದಿದ್ದಾರೆ.