Nov 19, 2018, 5:10 PM IST
ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕಬ್ಬು ಬೆಳೆಗಾರರು ಬೆಂಗಳೂರಿಗೆ ಬಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದರೂ, ಅದಕ್ಕೆ ಸ್ಪಂದಿಸಬೇಕಾದ ಸಕ್ಕರೆ ಸಚಿವರೇ ನಾಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಕೆ.ಜೆ. ಜಾರ್ಜ್ ಮಾತ್ರ ಎಲ್ಲೂ ಕಾಣಿಸದಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.