ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಸಾವಿನ ಸುತ್ತ ಅನುಮಾನಗಳ ಹುತ್ತ..!

Oct 15, 2018, 1:19 PM IST

ಕೊಪ್ಪಳದ ಲಿಂಗನಬಂಡಿ ಗ್ರಾಮದ ಬಳಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಪರಿಶೀನೆಗೆ ತೆರಳಿದ್ದಾಗ  ಏಕಾಏಕಿ ಡಿಸೇಲ್ ಬ್ಯಾರಲ್ ಸ್ಫೋಟಗೊಂಡಿದೆ. ಪರಿಣಾಮ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಿನೇಶ್ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ..