ಸಿಎಂ ಕನಸು ಕಂಡ ಡಿಸಿಎಂ ಪರಮೇಶ್ವರ್‌ಗೆ ಸಿದ್ದರಾಮಯ್ಯ ಟಾಂಗ್

ಸಿಎಂ ಕನಸು ಕಂಡ ಡಿಸಿಎಂ ಪರಮೇಶ್ವರ್‌ಗೆ ಸಿದ್ದರಾಮಯ್ಯ ಟಾಂಗ್

Published : Nov 18, 2018, 01:22 PM ISTUpdated : Nov 18, 2018, 01:23 PM IST

ಡಾ. ಜಿ ಪರಮೇಶ್ವರ್ ಸಿಎಂ ಆಗಲು ಸಿದ್ಧ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ 'ಕಾಂಗ್ರೆಸ್‌ನಲ್ಲಿ ಸಿಎಂ ಆಗೋ ಅರ್ಹತೆ ಬಹಳ‌ ಜನರಿಗಿದೆ. ಅವರು ಕೂಡಾ ಒಬ್ಬರು, ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಸದ್ಯ ಸಿಎಂ ಬದಲಾವಣೆ ವಿಚಾರ ಇಲ್ಲ, ಯಾಕೆ‌ಂದ್ರೆ ಆ ಸೀಟು ಖಾಲಿ ಇಲ್ಲ’ ಎನ್ನುವ ಮೂಲಕ ಡಿಸಿಎಂ ಪರಂಮೇಶ್ವರ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. 

ಡಾ. ಜಿ ಪರಮೇಶ್ವರ್ ಸಿಎಂ ಆಗಲು ಸಿದ್ಧ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ 'ಕಾಂಗ್ರೆಸ್‌ನಲ್ಲಿ ಸಿಎಂ ಆಗೋ ಅರ್ಹತೆ ಬಹಳ‌ ಜನರಿಗಿದೆ. ಅವರು ಕೂಡಾ ಒಬ್ಬರು, ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಸದ್ಯ ಸಿಎಂ ಬದಲಾವಣೆ ವಿಚಾರ ಇಲ್ಲ, ಯಾಕೆ‌ಂದ್ರೆ ಆ ಸೀಟು ಖಾಲಿ ಇಲ್ಲ’ ಎನ್ನುವ ಮೂಲಕ ಡಿಸಿಎಂ ಪರಂಮೇಶ್ವರ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!