
ಜೈಪುರ್(ಮೇ.17): ಅರಣ್ಯಾಧಿಕಾರಿಯೊಬ್ಬ ವೇಗವಾಗಿ ತನ್ನ ಕಾರನ್ನು ಚಾಲನೆ ಮಾಡಿದ ಪರಿಣಾಮ ಇಬ್ಬರು ಸೈಕಲ್ ಸವಾರರು ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಈ ದುರಂತ ಸಂಭವಿಸಿದ್ದು, ಮೇ.2 ರಂದು ಕಾರು ರಭಸವಾಗಿ ಚಲಿಸಿದ ದೃಶ್ಯ ಸಿಸಿ ಟೀವಿಯಲ್ಲಿ ದಾಖಲಾಗಿದೆ. ಮೃತರಿಬ್ಬರು ಕೂಲಿ ಕಾರ್ಮಿಕರಾಗಿದ್ದು ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಸ್ಕೋಡಾ ಕಾರಿನಲ್ಲಿ ವೇಗವಾಗಿ ಬಂದ ಅರಣ್ಯಾಧಿಕಾರಿ ಜೈ'ಸಿಂಗ್ ಸೈಕಲ್ ಮೇಲೆ ನುಗ್ಗಿಸಿದ್ದಾನೆ. ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟರೆ ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.