
ನವದೆಹಲಿ (ಫೆ.02): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕೇವಲ ಸಾಧು ಸಂತರು, ಬಿಜೆಪಿ ನಾಯಕರು ಮಾತ್ರವಲ್ಲ, ಹಿರಿಯ ಐಪಿಎಸ್ ಅಧಿಕಾರಿಗಳು ಸಂಕಲ್ಪ ಮಾಡಿದ್ದಾರೆ. 21 ಸೆಕೆಂಡ್'ಗಳ ಸಂಕಲ್ಪ ಪ್ರಮಾಣದ ವಿಡಿಯೋ ಈಗ ವೈರಲ್ ಆಗಿದೆ.
ಡಿಜಿ ಸೂರ್ಯಕುಮಾರ್ ಶುಕ್ಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ "ರಾಮಭಕ್ತರಾಗಿ ಈ ಕಾರ್ಯಕ್ರಮದಲ್ಲಿ ಸಂಕಲ್ಪ ಮಾಡುತ್ತಿದ್ದೇವೆ, ಆದಷ್ಟು ಬೇಗನೇ ರಾಮ ಮಂದಿರದ ಭವ್ಯ ನಿರ್ಮಾಣ ಆಗಬೇಕು. ಜೈ ಶ್ರೀರಾಮ್ ಎಂದು ಡಿಜಿ ಶುಕ್ಲಾ ಇತರ ಅಧಿಕಾರಿಗಳೊಂದಿಗೆ ಪ್ರಮಾಣ ಸ್ವೀಕರಿಸಿದ್ದಾರೆ.
ರಾಮಮಂದಿರ ವಿವಾದ ತುಂಬಾ ವರ್ಷದಿಂದ ಇದೆ. ಇದಕ್ಕೆ ನಾವು ನಾವೊಂದು ಫುಲ್ಸ್ಟಾಪ್ ಕೊಡಲು ನಿರ್ಧರಿಸಿದ್ದೇವೆ ಎಂದಿರುವ ಈ ವಿಡಿಯೋ ಈಗ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.