Sep 20, 2018, 9:27 PM IST
ಮೈತ್ರಿ ಸರ್ಕಾರ ಉಳಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ಕಸರತ್ತು ತೀವ್ರವಾಗಿದೆ. ಕಾಂಗ್ರೆಸ್ನ 22 ಶಾಸಕರು ಮಹಾರಾಷ್ಟ್ರಕ್ಕೆ ಶಿಫ್ಟ್ ಆಗಿರೋ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟಕ್ಕೂ ಸಿದ್ದು ಹೇಳಿದ್ದೇನು? ಇಲ್ಲಿದೆ ವೀಡಿಯೋ