‘ಮೋದಿಯನ್ನು ಜೀವಂತವಾಗಿ ಸುಡುವ ಕಾಲ ಬಂದಿದೆ!’

Nov 9, 2018, 6:28 PM IST

ಪ್ರಧಾನಿ ನರೇಂದ್ರ ಮೋದಿಯವರನ್ನು ಜೀವಂತ ಸುಡುವ ಕಾಲ ಬಂದಿದೆಯೆಂದು ಹೇಳುವ ಮೂಲಕ ಮಾಜಿ ಸಚಿವ ಟಿ.ಬಿ. ಜಯಚಂದ್ರ ವಿವಾದ ಸೃಷ್ಟಿಸಿದ್ದಾರೆ. ಮಾಜಿ ಕಾನೂನು ಸಚಿವರೂ ಆಗಿರುವ ಜಯಚಂದ್ರ ಆ ತರಹ ಹೇಳಿರೋದು ಯಾಕೆ? ಇಲ್ಲಿದೆ ಕಂಪ್ಲೀಟ್ ವಿವರ...