ಶಿಕಾರಿಪುರದಲ್ಲೇ ಟಿಪ್ಪು ಗುಣಗಾನ ಮಾಡಿದ ಬಿಎಸ್‌ವೈ ಕಟ್ಟಾ ಬೆಂಬಲಿಗ.. ವಿಡಿಯೋ ವೈರಲ್

ಶಿಕಾರಿಪುರದಲ್ಲೇ ಟಿಪ್ಪು ಗುಣಗಾನ ಮಾಡಿದ ಬಿಎಸ್‌ವೈ ಕಟ್ಟಾ ಬೆಂಬಲಿಗ.. ವಿಡಿಯೋ ವೈರಲ್

Published : Nov 15, 2018, 09:52 PM IST

ಟಿಪ್ಪು ಮತಾಂಧ ಅಲ್ಲ, ಟಿಪ್ಪು ಒಬ್ಬ ದೇಶ ಪ್ರೇಮಿ.. ಬ್ರಿಟಿಷ್ ವಿರುದ್ಧ ಹೊರಾಡಿದ್ದಾರೆ. ಅದಕ್ಕೆ ಅವರನ್ನ ಟಿಪ್ಪು ಹುಲಿ ಅನ್ನೋದು.. ಇತಿಹಾಸ ಓದಿದ್ದರೆ ಅವರ ಬಗ್ಗೆ ತಿಳಿಯುತ್ತೆ
ಇತಿಹಾಸ ಗೊತ್ತಿಲ್ಲದವರು ಟೀಕೆ ಮಾಡ್ತಾರೆ ಆ ಟೀಕೆ ಗೆ ಕಿವಿಗೊಡೋದು ಬೇಡ. 316 ದೇವಾಲಯಗಳನ್ನ ಜೀರ್ಣೋದ್ಧಾರ ಮಾಡಿದ್ದಾರೆ. ಶೃಂಗೇರಿ ಮಠ ಜೀರ್ಣೋದ್ಧಾರ ಮಾಡಿದ್ದಾರೆ ಇಂಥ ಹೇಳಿಕೆ ಬಂದಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾರ್ಯಕ್ಷೇತ್ರ ಶಿಕಾರಿಪುರದಿಂದ.. ಅದು ಅವರ ಬೆಂಬಲಿಗರಿಂದ..

ಟಿಪ್ಪು ಮತಾಂಧ ಅಲ್ಲ, ಟಿಪ್ಪು ಒಬ್ಬ ದೇಶ ಪ್ರೇಮಿ.. ಬ್ರಿಟಿಷ್ ವಿರುದ್ಧ ಹೊರಾಡಿದ್ದಾರೆ. ಅದಕ್ಕೆ ಅವರನ್ನ ಟಿಪ್ಪು ಹುಲಿ ಅನ್ನೋದು.. ಇತಿಹಾಸ ಓದಿದ್ದರೆ ಅವರ ಬಗ್ಗೆ ತಿಳಿಯುತ್ತೆ
ಇತಿಹಾಸ ಗೊತ್ತಿಲ್ಲದವರು ಟೀಕೆ ಮಾಡ್ತಾರೆ ಆ ಟೀಕೆ ಗೆ ಕಿವಿಗೊಡೋದು ಬೇಡ. 316 ದೇವಾಲಯಗಳನ್ನ ಜೀರ್ಣೋದ್ಧಾರ ಮಾಡಿದ್ದಾರೆ. ಶೃಂಗೇರಿ ಮಠ ಜೀರ್ಣೋದ್ಧಾರ ಮಾಡಿದ್ದಾರೆ ಇಂಥ ಹೇಳಿಕೆ ಬಂದಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾರ್ಯಕ್ಷೇತ್ರ ಶಿಕಾರಿಪುರದಿಂದ.. ಅದು ಅವರ ಬೆಂಬಲಿಗರಿಂದ..

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!