ಶಿಕಾರಿಪುರದಲ್ಲೇ ಟಿಪ್ಪು ಗುಣಗಾನ ಮಾಡಿದ ಬಿಎಸ್‌ವೈ ಕಟ್ಟಾ ಬೆಂಬಲಿಗ.. ವಿಡಿಯೋ ವೈರಲ್

ಶಿಕಾರಿಪುರದಲ್ಲೇ ಟಿಪ್ಪು ಗುಣಗಾನ ಮಾಡಿದ ಬಿಎಸ್‌ವೈ ಕಟ್ಟಾ ಬೆಂಬಲಿಗ.. ವಿಡಿಯೋ ವೈರಲ್

Published : Nov 15, 2018, 09:52 PM IST

ಟಿಪ್ಪು ಮತಾಂಧ ಅಲ್ಲ, ಟಿಪ್ಪು ಒಬ್ಬ ದೇಶ ಪ್ರೇಮಿ.. ಬ್ರಿಟಿಷ್ ವಿರುದ್ಧ ಹೊರಾಡಿದ್ದಾರೆ. ಅದಕ್ಕೆ ಅವರನ್ನ ಟಿಪ್ಪು ಹುಲಿ ಅನ್ನೋದು.. ಇತಿಹಾಸ ಓದಿದ್ದರೆ ಅವರ ಬಗ್ಗೆ ತಿಳಿಯುತ್ತೆ
ಇತಿಹಾಸ ಗೊತ್ತಿಲ್ಲದವರು ಟೀಕೆ ಮಾಡ್ತಾರೆ ಆ ಟೀಕೆ ಗೆ ಕಿವಿಗೊಡೋದು ಬೇಡ. 316 ದೇವಾಲಯಗಳನ್ನ ಜೀರ್ಣೋದ್ಧಾರ ಮಾಡಿದ್ದಾರೆ. ಶೃಂಗೇರಿ ಮಠ ಜೀರ್ಣೋದ್ಧಾರ ಮಾಡಿದ್ದಾರೆ ಇಂಥ ಹೇಳಿಕೆ ಬಂದಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾರ್ಯಕ್ಷೇತ್ರ ಶಿಕಾರಿಪುರದಿಂದ.. ಅದು ಅವರ ಬೆಂಬಲಿಗರಿಂದ..

ಟಿಪ್ಪು ಮತಾಂಧ ಅಲ್ಲ, ಟಿಪ್ಪು ಒಬ್ಬ ದೇಶ ಪ್ರೇಮಿ.. ಬ್ರಿಟಿಷ್ ವಿರುದ್ಧ ಹೊರಾಡಿದ್ದಾರೆ. ಅದಕ್ಕೆ ಅವರನ್ನ ಟಿಪ್ಪು ಹುಲಿ ಅನ್ನೋದು.. ಇತಿಹಾಸ ಓದಿದ್ದರೆ ಅವರ ಬಗ್ಗೆ ತಿಳಿಯುತ್ತೆ
ಇತಿಹಾಸ ಗೊತ್ತಿಲ್ಲದವರು ಟೀಕೆ ಮಾಡ್ತಾರೆ ಆ ಟೀಕೆ ಗೆ ಕಿವಿಗೊಡೋದು ಬೇಡ. 316 ದೇವಾಲಯಗಳನ್ನ ಜೀರ್ಣೋದ್ಧಾರ ಮಾಡಿದ್ದಾರೆ. ಶೃಂಗೇರಿ ಮಠ ಜೀರ್ಣೋದ್ಧಾರ ಮಾಡಿದ್ದಾರೆ ಇಂಥ ಹೇಳಿಕೆ ಬಂದಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾರ್ಯಕ್ಷೇತ್ರ ಶಿಕಾರಿಪುರದಿಂದ.. ಅದು ಅವರ ಬೆಂಬಲಿಗರಿಂದ..

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!