Sep 27, 2018, 6:04 PM IST
ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಕರೆದಿದ್ದ ಸಭೆಗೆ ಇಬ್ಬರು ಪಕ್ಷೇತರ ಸದಸ್ಯರು ಗೈರುಹಾಜರಾಗಿರುವುದು ಇದೀಗ ಕುತೂಹಲ ಕೆರಳಿಸಿದೆ. ಬೆಂಗಳೂರು ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಸಭೆಗೆ ಇಬ್ಬರು ಕಾರ್ಪೊರೇಟರ್ಗಳು ದೂರುಳಿದಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...