ಸಿಸಿಬಿಗೆ ಉಲ್ಟಾ ಹೊಡೆಯುತ್ತಾ ಅಲೀಖಾನ್ ‘ರೆಡ್ಡಿ’ನಿಷ್ಠೆ?

Nov 14, 2018, 2:31 PM IST

ಆ್ಯಂಬಿಡೆಂಟ್ ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಡೀಲ್ ನಡೆಸಿರುವ ಆರೋಪದಲ್ಲಿ ಜನಾರ್ದನ ರೆಡ್ಡಿ ಜೈಲು ಸೇರಿದ್ದಾರೆ. ಈ ನಡುವೆ, ಪ್ರಕರಣದಲ್ಲಿ ಇನ್ನೋರ್ವ ಆರೋಪಿಯಾಗಿರುವ  ಅವರ ಆಪ್ತ ಅಲೀಖಾನ್ ತಮ್ಮ ಸ್ವಾಮಿನಿಷ್ಠೆಯನ್ನು ತೋರಿಸಿದ್ದಾರೆ. ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ, ತನ್ನ ಪಾತ್ರವನ್ನು ಒಪ್ಪಿಕೊಂಡಿರುವ ಖಾನ್, ರೆಡ್ಡಿ ಪಾತ್ರವನ್ನು ಅಲ್ಲಗಳೆದಿದ್ದಾರೆ. ಈ ಬೆಳವಣಿಗೆ ಪ್ರಕರಣದ ತನಿಖೆ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ? ಇಲ್ಲಿದೆ ಸಂಪೂರ್ಣ ವಿವರ...