ಹ್ಯಾರೀಸ್ ಪುತ್ರನಿಗೆ ಜೈಲೇ ಗತಿ : ಕೋರ್ಟ್'ನಿಂದ ಅರ್ಜಿ ವಜಾ

Published : May 30, 2018, 05:22 PM IST
ಹ್ಯಾರೀಸ್ ಪುತ್ರನಿಗೆ ಜೈಲೇ ಗತಿ : ಕೋರ್ಟ್'ನಿಂದ ಅರ್ಜಿ ವಜಾ

ಸಾರಾಂಶ

ನಗರದ ಫರ್ಜಿ ಕಫೆಯಲ್ಲಿ ಫೆ.17ರಂದು ನಲಪಾಡ್ ಹಾಗೂ ಮತ್ತವರ ತಂಡ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಫೆ.19 ರಂದು ಬಂಧಿಸಿದ್ದರು.

ಬೆಂಗಳೂರು(ಮೇ.30): ಉದ್ಯಮಿ ಪುತ್ರ ವಿದ್ವತ್  ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರದ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್'ಗೆ 63ನೇ ಸಷೆನ್ಸ್ ಕೋರ್ಟ್ ಜಾಮೀನು ನಿರಾಕರಿಸಿದೆ.
63 ನೇ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅವರು ಆದೇಶ ನೀಡಿದ್ದಾರೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರಿ ನಾಶ ಮಾಡುವ ಸಾಧ್ಯತೆಯಿರುವುದರಿಂದ ಜಾಮೀನು ನಿರಾಕರಿಸಲಾಗಿದೆ.   ನಗರದ ಫರ್ಜಿ ಕಫೆಯಲ್ಲಿ ಫೆ.17ರಂದು ನಲಪಾಡ್ ಹಾಗೂ ಮತ್ತವರ ತಂಡ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಫೆ.19 ರಂದು ಬಂಧಿಸಿದ್ದರು.  ಕಳೆದ 101 ದಿನಗಳಿಂದ ನಲಪಾಡ್ ಸೆರೆವಾಸ ಅನುಭವಿಸುತ್ತಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!