ಹೆಚ್ಚಿನ ಚಿಕಿತ್ಸೆಗೆ ವಿದ್ವತ್ ಕೇರಳಕ್ಕೆ ರವಾನೆ ಸಾಧ್ಯತೆ

Published : Mar 05, 2018, 10:19 AM ISTUpdated : Apr 11, 2018, 12:43 PM IST
ಹೆಚ್ಚಿನ ಚಿಕಿತ್ಸೆಗೆ ವಿದ್ವತ್ ಕೇರಳಕ್ಕೆ ರವಾನೆ ಸಾಧ್ಯತೆ

ಸಾರಾಂಶ

ನಲಪಾಡ್’ನಿಂದ ಹಲ್ಲೆಗೊಳಗಾಗಿರುವ  ವಿದ್ವತ್’ಗೆ ಹೆಚ್ಚಿನ ಚಿಕಿತ್ಸೆಗಾಗಿ ಕೇರಳಕ್ಕೆ ರವಾನೆ ಮಾಡುವ  ಸಾಧ್ಯತೆ ಇದೆ.  

ಬೆಂಗಳೂರು (ಮಾ. 05): ನಲಪಾಡ್’ನಿಂದ ಹಲ್ಲೆಗೊಳಗಾಗಿರುವ  ವಿದ್ವತ್’ಗೆ ಹೆಚ್ಚಿನ ಚಿಕಿತ್ಸೆಗಾಗಿ ಕೇರಳಕ್ಕೆ ರವಾನೆ ಮಾಡುವ  ಸಾಧ್ಯತೆ ಇದೆ.  

ಕಣ್ಣಿನ ಇನ್ಫೆಕ್ಷನ್ ಹೆಚ್ಚಾದ ಹಿನ್ನೆಲೆಯಲ್ಲಿ  ಕೇರಳದಲ್ಲಿ ಆಯುರ್ವೇದಿಕ್ ಟ್ರೀಟ್’ಮೆಂಟ್ ಕೊಡಿಸಲು ಚಿಂತನೆ ನಡೆಸಲಾಗಿದೆ.  ಮಲ್ಯ ಆಸ್ಪತ್ರೆಯಲ್ಲಿ ಇನ್ನೊಂದು ಸಲ ಸ್ಕ್ಯಾನಿಂಗ್ ಮಾಡಿಸಿ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಕುಟುಂಬಸ್ಥರು ಹೇಳಿದ್ದಾರೆ. 

ಸದ್ಯಕ್ಕೆ ವಿದ್ವತ್’ನನ್ನು ಸಂಬಂಧಿಕರ ಮನೆಯಲ್ಲಿ ಕುಟುಂಬಸ್ಥರು ಇರಿಸಿದ್ದಾರೆ.  ವಿದ್ವತ್ ಗೆ ಇನ್ನೂ ಸಹ ವಿಶ್ರಾಂತಿಯ ಅಗತ್ಯವಿದೆ.  ಮನೆಗೆ ಕರೆದುಕೊಂಡು ಬಂದ್ರೆ ಸ್ನೇಹಿತರು  ವಿದ್ವತ್ ನೋಡಲು ಪದೇ ಪದೇ ಬರ್ತಾರೆ.  ಹೀಗಾಗಿ ವಿದ್ವತ್ ವಿಶ್ರಾಂತಿ ತೆಗೆದುಕೊಳ್ಳಲು ಸಾಧ್ಯವಿಲ್ಲ.  ಅದಕ್ಕೆ ಸಂಬಂಧಿಕರ ಮನೆಯಲ್ಲಿ ಇರಿಸಿದ್ದೇವೆ ಎಂದು ಕುಟುಂಬದವರು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!