ಅಪ್ಪುವನ್ನು ಭೇಟಿ ಮಾಡಿದ ವಿಜಯ್ ದೇವರಕೊಂಡ

By Suvarna Web DeskFirst Published Jan 23, 2018, 4:45 PM IST
Highlights

ಬೆಂಗಳೂರು (ಜ.23): ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸದ್ಯಕ್ಕೆ ಈ ಇಬ್ಬರು ನಟರ ಭೇಟಿಯ ಹಿಂದಿನ ಉದ್ದೇಶ ನಿಗೂಢವಾಗಿದೆ. ಇದೊಂದು ಸೌಹಾರ್ದಯುತ ಭೇಟಿ, ಖುಷಿಯಾಯಿತು ಅಂತ ವಿಜಯ್ ಸೋಷಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಬೆಂಗಳೂರು (ಜ.23): ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಸದ್ಯಕ್ಕೆ ಈ ಇಬ್ಬರು ನಟರ ಭೇಟಿಯ ಹಿಂದಿನ ಉದ್ದೇಶ ನಿಗೂಢವಾಗಿದೆ. ಇದೊಂದು ಸೌಹಾರ್ದಯುತ ಭೇಟಿ, ಖುಷಿಯಾಯಿತು ಅಂತ ವಿಜಯ್ ಸೋಷಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

 

click me!