ಅಪ್ಪುವನ್ನು ಭೇಟಿ ಮಾಡಿದ ವಿಜಯ್ ದೇವರಕೊಂಡ

Published : Jan 23, 2018, 04:45 PM ISTUpdated : Apr 11, 2018, 12:42 PM IST
ಅಪ್ಪುವನ್ನು ಭೇಟಿ ಮಾಡಿದ ವಿಜಯ್ ದೇವರಕೊಂಡ

ಸಾರಾಂಶ

ಬೆಂಗಳೂರು (ಜ.23): ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸದ್ಯಕ್ಕೆ ಈ ಇಬ್ಬರು ನಟರ ಭೇಟಿಯ ಹಿಂದಿನ ಉದ್ದೇಶ ನಿಗೂಢವಾಗಿದೆ. ಇದೊಂದು ಸೌಹಾರ್ದಯುತ ಭೇಟಿ, ಖುಷಿಯಾಯಿತು ಅಂತ ವಿಜಯ್ ಸೋಷಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಬೆಂಗಳೂರು (ಜ.23): ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಸದ್ಯಕ್ಕೆ ಈ ಇಬ್ಬರು ನಟರ ಭೇಟಿಯ ಹಿಂದಿನ ಉದ್ದೇಶ ನಿಗೂಢವಾಗಿದೆ. ಇದೊಂದು ಸೌಹಾರ್ದಯುತ ಭೇಟಿ, ಖುಷಿಯಾಯಿತು ಅಂತ ವಿಜಯ್ ಸೋಷಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮತಗಳ್ಳತನಕ್ಕೆ ಕೆಪಿಸಿಸಿ-ಬಿಎಲ್‌ಎಗಳ ಲೋಪವೇ ಕಾರಣ: ರಾಹುಲ್ ಗಾಂಧಿಗೆ ಕೆ.ಎನ್.ರಾಜಣ್ಣ ಸುದೀರ್ಘ ಪತ್ರ
ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುವೆ: ಬಗರ್‌ಹುಕುಂ ಸಭೆ ಬಳಿಕ ಪ್ರದೀಪ್ ಈಶ್ವರ್ ಸ್ಪಷ್ಟನೆ