ಮೇಟಿ ಪ್ರಕರಣಕ್ಕೆ ಟ್ವಿಸ್ಟ್ : ಸಿಡಿಯಲ್ಲಿರುವುದು ನಾನೇ ಎಂದ ವಿಜಯಲಕ್ಷ್ಮಿ, ಡಿಜಿಪಿಗೆ ದೂರು

Published : Aug 17, 2017, 05:49 PM ISTUpdated : Apr 11, 2018, 12:38 PM IST
ಮೇಟಿ ಪ್ರಕರಣಕ್ಕೆ ಟ್ವಿಸ್ಟ್ : ಸಿಡಿಯಲ್ಲಿರುವುದು ನಾನೇ ಎಂದ ವಿಜಯಲಕ್ಷ್ಮಿ, ಡಿಜಿಪಿಗೆ ದೂರು

ಸಾರಾಂಶ

ಈ ಪ್ರಕರಣದಲ್ಲಿ ಮೇಟಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಹೀಗಾಗಿ ನನಗೆ ನ್ಯಾಯ ಬೇಕು. ಈ ಸಂಬಂಧ ಡಿಜಿಗೆ  ದೂರು ನೀಡಲು ತೆರಳುತ್ತಿದ್ದೇನೆ ಎಂದರು.

ಬಾಗಲಕೋಟೆ(ಆ.17): ಮೇಟಿ ರಾಸಲೀಲೆ ಪ್ರಕರಣ ಸಂಬಂಧಿಸಿದಂತೆ ಸಿಡಿಯಲ್ಲಿದ್ದ  ವೀಡಿಯೋದಲ್ಲಿರುವುದು ನಾನೇ  ಎಂದು  ಸಂತ್ರಸ್ತೆ  ವಿಜಯಲಕ್ಷ್ಮಿ ಸ್ಪಷ್ಟಪಡಿಸಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ  ಜೀವ ಬೆದರಿಕೆ ಇತ್ತು.ಹಾಗಾಗಿ ನನಗೆ ಆದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಸಾಧ್ಯವಾಗಲಿಲ್ಲ ಎಂ ಸಂತ್ರಸ್ತೆ ಹೇಳಿದ್ದಾರೆ. ಈ ಪ್ರಕರಣದಲ್ಲಿ ಮೇಟಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಹೀಗಾಗಿ ನನಗೆ ನ್ಯಾಯ ಬೇಕು. ಈ ಸಂಬಂಧ ಡಿಜಿಗೆ  ದೂರು ನೀಡಲು ತೆರಳುತ್ತಿದ್ದೇನೆ ಎಂದರು.

ಜೀವ ಬೆದರಿಕೆ ಹಾಕಿ ಹಲವು ಬಾರಿ ನನ್ನ ಮೇಲೆ ಮೇಟಿ ಅತ್ಯಾಚಾರ ಮಾಡಿದ್ದಾರೆ. ಈ ಕಾರಣಕ್ಕೆ  ಅವರಿಗೆ ಕಠಿಣ ಶಿಕ್ಷೆಯಾಗಿ ನನಗೆ ನ್ಯಾಯ ಸಿಗಬೇಕೆಂದು ಡಿಜಿಪಿ ರೂಪಕ್ ಕುಮಾರ್​ ದತ್ತಾ ಅವರಿಗೆ ದೂರು ದಾಖಲಿಸಿರುವುದಾ ತಿಳಿಸಿದ್ದಾ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ