
ವಿಜಯಪುರ (ಸೆ.26): ವಿಜಯಪುರ ಜಿಲ್ಲೆಗೂ ಕಾವೇರಿ ವಿವಾದದ ಬಿಸಿ ತಟ್ಟಿದೆ. ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಹಂದಿಗಳ ಉಪಟಳ ಹೆಚ್ಚಾಗಿತ್ತು.
ಇದಕ್ಕೆ ಕಡಿವಾಣ ಹಾಕಲು ಪಾಲಿಕೆ ತಮಿಳುನಾಡು ಮೂಲದ ತಂಡವೊಂದಕ್ಕೆ ಹಂದಿ ಹಿಡಿಯುವ ಗುತ್ತಿಗೆ ನೀಡಿತ್ತು.
ಆದರೆ ಒಂದೆರಡು ದಿನ ಕಾರ್ಯಾಚರಣೆ ನಡೆಸಿದ ತಂಡ, ಕಾವೇರಿ ಗಲಾಟೆ ನಂತರ ತಮಿಳುನಾಡಿಗೆ ವಾಪಸ್ ಹೋಗಿದ್ದಾರೆ.
ಇದರಿಂದಾಗಿ ನಗರದಲ್ಲಿ ಹಂದಿಗಳ ಕಾಟ ಹೆಚ್ಚಾಗಿದ್ದು ಅವ್ರುಗಳಿಂದ ಕಡಿತದ ಪ್ರಕರಣಗಳು ಕೂಡ ಹೆಚ್ಚಾಗುತ್ತಿದ್ದು ಪಾಲಿಕೆ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.