(ವಿಡಿಯೋ)ವಿಜಯಪುರದಲ್ಲಿ ಸಮಾಜವೇ ತಲೆ ತಗ್ಗಿಸುವಂಥ ಘಟನೆ: ಮಹಿಳೆಯ ಬಟ್ಟೆ ಬಿಚ್ಚಿ ನಡುಬೀದಿಯಲ್ಲೇ ಥಳಿಸಿದರು!

Published : Feb 12, 2017, 02:52 AM ISTUpdated : Apr 11, 2018, 12:43 PM IST
(ವಿಡಿಯೋ)ವಿಜಯಪುರದಲ್ಲಿ ಸಮಾಜವೇ ತಲೆ ತಗ್ಗಿಸುವಂಥ ಘಟನೆ: ಮಹಿಳೆಯ ಬಟ್ಟೆ ಬಿಚ್ಚಿ ನಡುಬೀದಿಯಲ್ಲೇ ಥಳಿಸಿದರು!

ಸಾರಾಂಶ

ವಿಜಯಪುರದಲ್ಲಿ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಗ್ರಾಮಸ್ಥರೆಲ್ಲಾ ಸೇರಿ ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಮನಬಂದಂತೆ ಥಳಿಸಿದ್ದಾರೆ.

ವಿಜಯಪುರ(ಫೆ.12): ವಿಜಯಪುರದಲ್ಲಿ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಗ್ರಾಮಸ್ಥರೆಲ್ಲಾ ಸೇರಿ ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಮನಬಂದಂತೆ ಥಳಿಸಿದ್ದಾರೆ.

ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಶ್ರೀಕಾಂತ್ ಬೀರಗೊಂಡ ಎಂಬ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದ. ಈ ಕೊಲೆಯನ್ನ ಆತನ ಪತ್ನಿ ರೇಣುಕಾರೇ ಮಾಡಿಸಿದ್ದಾರೆ ಅನ್ನೋದು ಗ್ರಾಮಸ್ಥರ ಅನುಮಾನ. ಆದರೆ, ಆ ಮಹಿಳೆಯ ಬೆಂಬಲಕ್ಕೆ ಬಂದ ತಪ್ಪಿಗೆ ಈಗ ಮಹಿಳಾ ಸಂಘಟನೆ ಕಾರ್ಯಕರ್ತೆಯೊಬ್ಬರನ್ನು ಗ್ರಾಮಸ್ಥರು ನಡುಬೀದಿಯಲ್ಲಿ ಬಟ್ಟೆ ಬಿಚ್ಚಿ ಅವಮಾನ ಮಾಡಿದ್ದಾರೆ. ಮನಬಂದಂತೆ ಥಳಿಸಿದ್ದಾರೆ.

ಕೊಲೆ ಆರೋಪಿಗೆ ಮಹಿಳಾ ಸಂಘಟನೆ ಕಾರ್ಯಕರ್ತೆ ರಕ್ಷಣೆ ಕೊಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮೀಯ 5 ಸಾವಿರ ಕೋಟಿ ಮಿಸ್‌ ಆಗಿದ್ದು ಹೇಗೆ?: ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
ಕ್ರೀಡಾ ಕ್ಷೇತ್ರದಲ್ಲಿದ್ದ ಪಕ್ಷಪಾತಕ್ಕೆ ಹಿಂದೆಯೇ ಕಡಿವಾಣ : ಪ್ರಧಾನಿ ನರೇಂದ್ರ ಮೋದಿ