ಉರಿ ದಾಳಿಯಲ್ಲಿ ಮೃತಪಟ್ಟ ಸೈನಿಕ ಕುಟುಂಬಗಳಿಗೆ ವಿರಾಟ್ ಕೋಹ್ಲಿ ಸಂತಾಪ

Published : Sep 26, 2016, 12:24 PM ISTUpdated : Apr 11, 2018, 12:58 PM IST
ಉರಿ ದಾಳಿಯಲ್ಲಿ ಮೃತಪಟ್ಟ ಸೈನಿಕ ಕುಟುಂಬಗಳಿಗೆ ವಿರಾಟ್ ಕೋಹ್ಲಿ ಸಂತಾಪ

ಸಾರಾಂಶ

ಕಾನ್ಪುರ (ಸೆ.26): ಉರಿ ಸೇನಾ ನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 18 ಸೈನಿಕರ ಕುಟುಂಬಗಳಿಗೆ ಕ್ರಿಕೆಟಿಗ ವಿರಾಟ್ ಕೋಹ್ಲಿ ಸಂತಾಪ ಸೂಚಿಸಿದ್ದಾರೆ.

ಈ ರೀತಿ ದಾಳಿಗಳು ಮುಂದುವರೆಯುತ್ತಿರುವುದು ಖೇದನೀಯ. ಆ ಕುಟುಂಬಗಳ ಸ್ಥಿತಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ.  ಇಂತಹ ಘಟನೆಗಳಿಂದ ಪ್ರತಿಯೊಬ್ಬ ಭಾರತೀಯನಿಗೂ ನೋವಾಗುತ್ತದೆ. ದಾಳಿಯಲ್ಲಿ ಮೃತಪಟ್ಟ ಸೈನಿಕ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ದೇಶದಲ್ಲಿ ದೇವರಿಗೇ ಜಾಗವಿಲ್ಲ; ಬೈಬಲ್, ಕುರಾನ್ ಸಿಕ್ಕರೆ ನೇರ ಜೈಲು, ಮರಣದಂಡನೆ!
ಟ್ರಾಫಿಕ್ ದಂಡ ಇನ್ನೂ ಕಟ್ವಿಲ್ವಾ? ಹೀಗೆ ಭಾರತದಲ್ಲಿ ಬಾಕಿ ಉಳಿದಿರುವ ಮೊತ್ತ 39000 ಕೋಟಿ ರೂ